Events
ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತೋತ್ಸವ
ಶೂನ್ಯಪೀಠದ 24ನೇ ಅಧ್ಯಕ್ಷರು, ತ್ರಿವಿಧ ದಾಸೋಹ ತತ್ವದ ರೂವಾರಿಗಳು ಶ್ರೀಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತೋತ್ಸವವನ್ನು ಎಸ್.ಜೆ.ಎಂ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ:27.08.2024ರ ಬೆಳಿಗ್ಗೆ 11.00ಗಂಟೆಗೆ ಆಚರಿಸಲಾಯಿತು.
78th Independence Day Celebration-2024
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಸಮೂಹ ಸಂಸ್ಥೆಗಳ ವತಿಯಿಂದ ಎಸ್.ಜೆ.ಎಂ.ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಆಯೋಜಿಸಲು ಮಾರ್ಗದರ್ಶನ ನೀಡಿದ್ದಕ್ಕಾಗಿ ಎಸ್. ಜೆ. ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಮಾನ್ಯ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ ಕಳಸದ್ ಸರ್ IAS (Rtd) ರವರಿಗೆ, ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಡಾ.ಬಸವಕುಮಾರ ಸ್ವಾಮೀಜಿಯವರಿಗೆ ಮತ್ತು
Technical Talk on “Advanced materials for engineering Applications “
Join us for an insightful technical talk on “Advanced Materials for Engineering Applications,” organized by the Department of Mechanical Engineering in association with the ISTE Student Chapter.
ಅಂತರಾಷ್ಟ್ರೀಯ ಯೋಗ ದಿನ – 2024 ಯೋಗ ಸಂಭ್ರಮ
ಶ್ರೀಗುರುಬಸವಲಿಂಗಾಯನಮಃ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಚಿತ್ರದುರ್ಗ ಅಂತರಾಷ್ಟ್ರೀಯ ಯೋಗ ದಿನ – 2024 ಯೋಗ ಸಂಭ್ರಮ 19-06-2024 ರಿಂದ 21-06-2024 ರವರೆಗೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಶಿವಯೋಗಿ ಸಿ. ಕಳಸದ ಐ.ಎ.ಎಸ್. (ನಿ) ಅಧ್ಯಕ್ಷರು ಹಾಗೂ ಸದಸ್ಯರು, ಆಡಳಿತ ಮಂಡಳಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿದ್ದು, ಈ ಅದ್ಭುತ ಕ್ಷಣಗಳ
“ಸಸಿ ನೆಡುವ ಸಪ್ತಾಹ”
ವಿಶ್ವ ಪರಿಸರ ದಿನದ ಅಂಗವಾಗಿ “ಸಸಿ ನೆಡುವ ಸಪ್ತಾಹ” 30-05-2024 0 05-06-20240 ಪ್ರತಿದಿನ ಬೆಳಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ, ಚಿತ್ರದುರ್ಗ ವಿಶ್ವ ಪರಿಸರ ದಿನದ ಅಂಗವಾಗಿ “ಸಸಿ ನೆಡುವ ಸಪ್ತಾಹ” 30-05-2024 0 05-06-20240 ಸ್ಥಳ: ಆಯ್ದ ಸ್ಥಳಗಳಲ್ಲಿ 7 ದಿನಗಳ ಕಾಲ ಪ್ರತಿದಿನ ಬೆಳಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ದಿನಾಂಕ: 30-05-2024ರ ಗುರುವಾರ ಬೆಳಗ್ಗೆ 7